24.4 C
ಪುತ್ತೂರು, ಬೆಳ್ತಂಗಡಿ
June 6, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!