September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya
error: Content is protected !!