23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!