25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಸಿರಿಗಳ ಕ್ಷೇತ್ರ ಬದಿನಡೆ ಬಳಂಜದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವ ಜ. 13 ರಂದು ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ, ಶನೈಶ್ಚರ ಶಾಂತಿ ಹೋಮ, ಸಾರ್ವಜನಿಕ ಶನೈಶ್ಚರ ಪೂಜೆ ನಡೆಯಿತು.

ಸಂಜೆ ದೊಡ್ಡ ರಂಗಪೂಜೆ, ದುರ್ಗಾ ಪೂಜೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಸದಸ್ಯರಿಂದ ಕುಣಿತ ಭಜನೆ, ಪಂಚಶ್ರೀ ಮಹಿಳಾ ಭಜನಾ ಮಂಡಳಿ ಬಳಂಜ ಹಾಗೂ ಸ್ವಾತಿ ಮ್ಯೂಸಿಕಲ್ ಕಾರ್ಯಾಣ ಭಜನಾ ಕಾರ್ಯಕ್ರಮ, ದೇವರ ಬಲಿ ಉತ್ಸವ, ಆಶ್ಲೇಷ ಬಲಿ, ಸಾರ್ವಜನಿಕ ಅನ್ನ ಸಂತರ್ಪಣೆ, ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮರ್ಮದರ್ಶಿ ಜಯ ಸಾಲಿಯಾನ್ ಮತ್ತು ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!