25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!