25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!