22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!