25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!