24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!