April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವನ್ನು ನಡೆಸಲಾಯಿತು.


ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚ ಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟ ದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya
error: Content is protected !!