23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವನ್ನು ನಡೆಸಲಾಯಿತು.


ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚ ಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟ ದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!