September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

ಕೊರಿಂಜ : ಮಕರ ಸಂಕ್ರಾಂತಿಯ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ಶ್ರೀ ದೇವರ ಸನ್ನಿಧಿಯಲ್ಲಿ ನಡೆಯುವ ಭಜನಾ ಕಾರ್ಯಕ್ರಮವನ್ನು ಸುಬ್ರಾಯ ಹೊಳ್ಳ ಇವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತೇಸರಾಗಿರುವ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ದಾಸಪ್ಪ ಗೌಡ ಕೋಡಿಯಡ್ಕ, ಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ಕೃಷ್ಣಪ್ಪ ನಾಯ್ಕ,ಸಹ ಮೋಕ್ತೇಸರರಾಗಿರುವ ಸೇಸಪ್ಪ ರೈ ಕೊರಿಂಜ, ಶ್ರೀಮತಿ ಸುನಂದ ಆಳ್ವ ಕೊರಿಂಜ, ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಹಾಗೂ ಗಾನ ಸುರಭಿ ಉಜಿರೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾವಿತ್ತರು.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!