25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!