April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya
error: Content is protected !!