26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!