September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!