29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್ ಕಲ್ಲೇರಿ, ಪ್ರಭಾಕರ ಗೌಡ ಪೋಸಂದೋಡಿ, ಸುನಿಲ್ ಗೌಡ ಅಣವು, ರೋಹಿತ್ ಕುಪ್ಪೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ರಜನಿನಾಥ್ ಮುಂದಿಲ , ಹಿಂದುಳಿದ ಬಿ ಕ್ಷೇತ್ರ ದಿಂದ ಕೃಷ್ಣಪ್ಪ ಗೌಡ , ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು, ಸರೋಜಿನಿ ವಿಜಯ ಗೌಡ ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಶ್ರೀನಿವಾಸ್ ಅಳಕ್ಕೆ ಪರಿಶಿಷ್ಟ ಪಂಗಡದಿಂದ ಸುರೇಶ್ ಹೆಚ್. ಎಲ್ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಜ 14 ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಪ್ರವೀಣ್ ರೈ ಬಾರ್ಯ, ನಂದನ್ ಕುಮಾರ್, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ , ಮಿಥುನ್ ಕುಲಾಲ್, ಜಯರಾಮ್ ಆಚಾರ್ಯ, ಹಿರಿಯರಾದ ಪೂವಪ್ಪ ಬಂಗೇರ ಆಳಕ್ಕೆ, ದೇಜಪ್ಪ ಪೂಜಾರಿ ಆಳಕ್ಕೆ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿನಗಳು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya
error: Content is protected !!