25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್ ಕಲ್ಲೇರಿ, ಪ್ರಭಾಕರ ಗೌಡ ಪೋಸಂದೋಡಿ, ಸುನಿಲ್ ಗೌಡ ಅಣವು, ರೋಹಿತ್ ಕುಪ್ಪೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ರಜನಿನಾಥ್ ಮುಂದಿಲ , ಹಿಂದುಳಿದ ಬಿ ಕ್ಷೇತ್ರ ದಿಂದ ಕೃಷ್ಣಪ್ಪ ಗೌಡ , ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು, ಸರೋಜಿನಿ ವಿಜಯ ಗೌಡ ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಶ್ರೀನಿವಾಸ್ ಅಳಕ್ಕೆ ಪರಿಶಿಷ್ಟ ಪಂಗಡದಿಂದ ಸುರೇಶ್ ಹೆಚ್. ಎಲ್ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಜ 14 ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಪ್ರವೀಣ್ ರೈ ಬಾರ್ಯ, ನಂದನ್ ಕುಮಾರ್, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ , ಮಿಥುನ್ ಕುಲಾಲ್, ಜಯರಾಮ್ ಆಚಾರ್ಯ, ಹಿರಿಯರಾದ ಪೂವಪ್ಪ ಬಂಗೇರ ಆಳಕ್ಕೆ, ದೇಜಪ್ಪ ಪೂಜಾರಿ ಆಳಕ್ಕೆ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿನಗಳು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
error: Content is protected !!