September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ನಿಡ್ಲೆ : ಪೊಂರ್ದಿಲ ಎಂಬಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya
error: Content is protected !!