23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya
error: Content is protected !!