April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!