30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya
error: Content is protected !!