July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!