July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

ಬಂದಾರು : ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ ಜ 14 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು.


ವಿವಿಧ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದ ರೂಪುರೇಷೆ, ಆಯವ್ಯಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಗೌರವಾಧ್ಯಕ್ಷರಾದ ಅಣ್ಣು ಗೌಡ ಬೆಳ್ತಿಗೇರು, ಅಧ್ಯಕ್ಷರಾದ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಅನುವಂಶೀಯ ಆಡಳಿತ ಮೊಕ್ತೇಶರರಾದ ಸೂರ್ಯನಾರಾಯಣ ಕುಡುಮತ್ತಾಯ, ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
error: Content is protected !!