31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya
error: Content is protected !!