24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

ಬೆಳ್ತಂಗಡಿ: ದೊಡ್ಡಬಳ್ಳಾಪುರ ದಲ್ಲಿ ನಡೆದ ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್ ನಲ್ಲಿ ದ.ಕ.ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.

ಈ ಸಂದರ್ಭದಲ್ಲಿ ತಂಡದ ತರಬೇತುದಾರರಾದ ಕೃಷ್ಣಾನಂದ ರಾವ್, ತಂಡದ ವ್ಯವಸ್ಥಾಪಕ ಹಕೀಂ, ವಿಜೇತ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!