April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

ಉಜಿರೆ : ಜನವರಿ 10 ರಿಂದ 13 ರವರೆಗೆ ಬೆಂಗಳೂರಿನ ವಾಗ್ದೇವಿ ವಿಲಾಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ ನಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ಯ 10ನೇ ತರಗತಿಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ಇವರು ಭಾಗವಹಿಸಿ , ವಿಜ್ಞಾನದ ಸಂಶೋಧನೆಯನ್ನು ಮಂಡಿಸಿ ಗೌರವಾನ್ವಿತ ಪುರಸ್ಕೃತವನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.
ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿರುತ್ತಾರೆ .

Related posts

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya
error: Content is protected !!