25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.20ರಿಂದ 23 ರವರೆಗೆ ನಡೆಯಲಿದ್ದು ಇದರ ಪೂರ್ವ ಸಿದ್ಧತಾ ಸಭೆಯು ಜ.14 ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು.

ಕೊಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ , ವಕೀಲರಾದ ಧನಂಜಯ ರಾವ್ ಬ್ರಹ್ಮಕಲಶೋತ್ಸವ ಯಶಸ್ವಿ ಗೆ ಹೇಗೆ ತಯಾರಿ ನಡೆಸಬೇಕೆಂಬ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಧಾಕೃಷ್ಣ ರಾವ್ ಜೋಡುಸ್ಥಾನ ಧರ್ಮಸ್ಥಳ, ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಆಡಳಿತ ಸಮಿತಿ ಖಜಾಂಚಿ ಕೇಶವ ಗೌಡ ಬರೆಮೇಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕ ಭಟ್ ಕಾಯಡ, ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲು, ಖಜಾಂಚಿ ವೆಂಕಪ್ಪ ಗೌಡ ಮೂಡಾಯಿಮಜಲು, ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ವಿನಯ್ ಗೌಡ, ಹಾಗೂ ಆಡಳಿತ ಸಮಿತಿ ಸದಸ್ಯರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!