23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya
error: Content is protected !!