23.1 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
error: Content is protected !!