September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya
error: Content is protected !!