22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು ಗೋಗ್ರಾಸವಾಗಿ ಅದರ ಪ್ರವರ್ತಕ ಡಾ. ದಯಾಕರ್ ಅವರಿಗೆ ಜ.14 ರಂದು, ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಅಧ್ಯಕ್ಷ ಯೋಗೀಶ ಆರ್. ಭಿಡೆ, ಉಪಾಧ್ಯಕ್ಷ ಗಿರೀಶ ಡೋಂಗ್ರೆ, ಕಾರ್ಯದರ್ಶಿ ಗಣೇಶ ಶೆಂಡ್ಯೆ, ಖಜಾಂಚಿಗಳಾದ ಶ್ರೀಕಾಂತ ಗೋರೆ ಮತ್ತು ಪ್ರಶಾಂತ ಪಟವರ್ಧನ್ ಉಪಸ್ಥಿತರಿದ್ದರು.

Related posts

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya
error: Content is protected !!