30.8 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್ ಕಲ್ಲೇರಿ, ಪ್ರಭಾಕರ ಗೌಡ ಪೋಸಂದೋಡಿ, ಸುನಿಲ್ ಗೌಡ ಅಣವು, ರೋಹಿತ್ ಕುಪ್ಪೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ರಜನಿನಾಥ್ ಮುಂದಿಲ , ಹಿಂದುಳಿದ ಬಿ ಕ್ಷೇತ್ರ ದಿಂದ ಕೃಷ್ಣಪ್ಪ ಗೌಡ , ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು, ಸರೋಜಿನಿ ವಿಜಯ ಗೌಡ ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಶ್ರೀನಿವಾಸ್ ಅಳಕ್ಕೆ ಪರಿಶಿಷ್ಟ ಪಂಗಡದಿಂದ ಸುರೇಶ್ ಹೆಚ್. ಎಲ್ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಜ 14 ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಪ್ರವೀಣ್ ರೈ ಬಾರ್ಯ, ನಂದನ್ ಕುಮಾರ್, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ , ಮಿಥುನ್ ಕುಲಾಲ್, ಜಯರಾಮ್ ಆಚಾರ್ಯ, ಹಿರಿಯರಾದ ಪೂವಪ್ಪ ಬಂಗೇರ ಆಳಕ್ಕೆ, ದೇಜಪ್ಪ ಪೂಜಾರಿ ಆಳಕ್ಕೆ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿನಗಳು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!