22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್ ಕಲ್ಲೇರಿ, ಪ್ರಭಾಕರ ಗೌಡ ಪೋಸಂದೋಡಿ, ಸುನಿಲ್ ಗೌಡ ಅಣವು, ರೋಹಿತ್ ಕುಪ್ಪೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ರಜನಿನಾಥ್ ಮುಂದಿಲ , ಹಿಂದುಳಿದ ಬಿ ಕ್ಷೇತ್ರ ದಿಂದ ಕೃಷ್ಣಪ್ಪ ಗೌಡ , ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು, ಸರೋಜಿನಿ ವಿಜಯ ಗೌಡ ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಶ್ರೀನಿವಾಸ್ ಅಳಕ್ಕೆ ಪರಿಶಿಷ್ಟ ಪಂಗಡದಿಂದ ಸುರೇಶ್ ಹೆಚ್. ಎಲ್ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಜ 14 ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಪ್ರವೀಣ್ ರೈ ಬಾರ್ಯ, ನಂದನ್ ಕುಮಾರ್, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ , ಮಿಥುನ್ ಕುಲಾಲ್, ಜಯರಾಮ್ ಆಚಾರ್ಯ, ಹಿರಿಯರಾದ ಪೂವಪ್ಪ ಬಂಗೇರ ಆಳಕ್ಕೆ, ದೇಜಪ್ಪ ಪೂಜಾರಿ ಆಳಕ್ಕೆ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿನಗಳು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!