September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್ ಕಲ್ಲೇರಿ, ಪ್ರಭಾಕರ ಗೌಡ ಪೋಸಂದೋಡಿ, ಸುನಿಲ್ ಗೌಡ ಅಣವು, ರೋಹಿತ್ ಕುಪ್ಪೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ರಜನಿನಾಥ್ ಮುಂದಿಲ , ಹಿಂದುಳಿದ ಬಿ ಕ್ಷೇತ್ರ ದಿಂದ ಕೃಷ್ಣಪ್ಪ ಗೌಡ , ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು, ಸರೋಜಿನಿ ವಿಜಯ ಗೌಡ ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಶ್ರೀನಿವಾಸ್ ಅಳಕ್ಕೆ ಪರಿಶಿಷ್ಟ ಪಂಗಡದಿಂದ ಸುರೇಶ್ ಹೆಚ್. ಎಲ್ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಜ 14 ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಪ್ರವೀಣ್ ರೈ ಬಾರ್ಯ, ನಂದನ್ ಕುಮಾರ್, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ , ಮಿಥುನ್ ಕುಲಾಲ್, ಜಯರಾಮ್ ಆಚಾರ್ಯ, ಹಿರಿಯರಾದ ಪೂವಪ್ಪ ಬಂಗೇರ ಆಳಕ್ಕೆ, ದೇಜಪ್ಪ ಪೂಜಾರಿ ಆಳಕ್ಕೆ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿನಗಳು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!