22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
error: Content is protected !!