September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!