37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!