23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya
error: Content is protected !!