July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya
error: Content is protected !!