23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya
error: Content is protected !!