23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya
error: Content is protected !!