32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

ಬಂದಾರು : ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ ಜ 14 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು.


ವಿವಿಧ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದ ರೂಪುರೇಷೆ, ಆಯವ್ಯಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಗೌರವಾಧ್ಯಕ್ಷರಾದ ಅಣ್ಣು ಗೌಡ ಬೆಳ್ತಿಗೇರು, ಅಧ್ಯಕ್ಷರಾದ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಅನುವಂಶೀಯ ಆಡಳಿತ ಮೊಕ್ತೇಶರರಾದ ಸೂರ್ಯನಾರಾಯಣ ಕುಡುಮತ್ತಾಯ, ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!