July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

ಬಂದಾರು : ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ ಜ 14 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು.


ವಿವಿಧ ಜವಾಬ್ದಾರಿ ಹಂಚಿಕೆ ಕಾರ್ಯಕ್ರಮದ ರೂಪುರೇಷೆ, ಆಯವ್ಯಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಗೌರವಾಧ್ಯಕ್ಷರಾದ ಅಣ್ಣು ಗೌಡ ಬೆಳ್ತಿಗೇರು, ಅಧ್ಯಕ್ಷರಾದ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಅನುವಂಶೀಯ ಆಡಳಿತ ಮೊಕ್ತೇಶರರಾದ ಸೂರ್ಯನಾರಾಯಣ ಕುಡುಮತ್ತಾಯ, ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು

Related posts

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!