37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ನಾಲ್ಕೂರು ಗ್ರಾಮದ ಕೆಂಪುಂರ್ಜ ಯುವಕ ಮನೋಹರ್ ಪೂಜಾರಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಬಂಧಕ ಅಶೋಕ್ ಬಂಗೇರ , ಪೃಥ್ವಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya
error: Content is protected !!