23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ನಿವೃತ್ತ ಮುಖ್ಯೋಪಾಧ್ಯಾಯ, ಭರತನಾಟ್ಯ ಗುರು ಕಮಲಾಕ್ಷ ಆಚಾರ್ಯ ನಿಧನ

ಬೆಳ್ತಂಗಡಿ : ಬೆಳ್ತಂಗಡಿ ಮಾದರಿ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕಮಲಾಕ್ಷ ಆಚಾರ್ಯ (77ವ) ಇ೦ದು ಸಂಜೆ 8 ಗಂಟೆಗೆ ಮಂಗಳೂರಿನಲ್ಲಿ ನಿಧನರಾದರು.
ಇವರು ಬೆಳ್ತಂಗಡಿ ಮಾದರಿ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಮಲಾಕ್ಷ ಆಚಾರ್ಯ ಅವರು ಭಾರತ ನಾಟ್ಯ ತರಗತಿಯನ್ನು ನಡೆಸುತ್ತಿದ್ದು, ಹಲವು ಮಂದಿ ಶಿಷ್ಯ ವರ್ಗವನ್ನು ಹೊಂದಿದ್ದರು. ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತ ಗೊಂಡಿದ್ದಾರೆ.ಮೃತರು ಇಬ್ಬರು ಪುತ್ರಿಯರು ಹಾಗೂ ಬಂಧು ವಗ೯, ಶಿಷ್ಯ ವರ್ಗವನ್ನು ಅಗಲಿದ್ದಾರೆ. ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಲಾಯಿಲ‌ ಸಂತಾಪ ಸೂಚಿಸಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗ ಬೆಳ್ತಂಗಡಿ ಲಾಯಿಲದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

Related posts

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!