29.1 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ಮಾಲಾಡಿ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜ.14 ರಂದು ನಡೆದಿದೆ.

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಕೊಲ್ಪೆದಬೈಲು ನಿವಾಸಿ ನಾಗೇಶ್ ಕುಲಾಲ್ (33 ವರ್ಷ) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬೇಕಾಗಿದೆ‌. ಈ ಸಂಭಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya
error: Content is protected !!