23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ಮಾಲಾಡಿ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜ.14 ರಂದು ನಡೆದಿದೆ.

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಕೊಲ್ಪೆದಬೈಲು ನಿವಾಸಿ ನಾಗೇಶ್ ಕುಲಾಲ್ (33 ವರ್ಷ) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬೇಕಾಗಿದೆ‌. ಈ ಸಂಭಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya
error: Content is protected !!