July 23, 2026
Uncategorized

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ಮಾಲಾಡಿ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜ.14 ರಂದು ನಡೆದಿದೆ.

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಕೊಲ್ಪೆದಬೈಲು ನಿವಾಸಿ ನಾಗೇಶ್ ಕುಲಾಲ್ (33 ವರ್ಷ) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬೇಕಾಗಿದೆ‌. ಈ ಸಂಭಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Related posts

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya
error: Content is protected !!