ಬೆಳ್ತಂಗಡಿ: ದೊಡ್ಡಬಳ್ಳಾಪುರ ದಲ್ಲಿ ನಡೆದ ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ದ.ಕ.ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.
ಈ ಸಂದರ್ಭದಲ್ಲಿ ತಂಡದ ತರಬೇತುದಾರರಾದ ಕೃಷ್ಣಾನಂದ ರಾವ್, ತಂಡದ ವ್ಯವಸ್ಥಾಪಕ ಹಕೀಂ, ವಿಜೇತ ತಂಡದ ಸದಸ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ: ದೊಡ್ಡಬಳ್ಳಾಪುರ ದಲ್ಲಿ ನಡೆದ ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ದ.ಕ.ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.
ಈ ಸಂದರ್ಭದಲ್ಲಿ ತಂಡದ ತರಬೇತುದಾರರಾದ ಕೃಷ್ಣಾನಂದ ರಾವ್, ತಂಡದ ವ್ಯವಸ್ಥಾಪಕ ಹಕೀಂ, ವಿಜೇತ ತಂಡದ ಸದಸ್ಯರು ಉಪಸ್ಥಿತರಿದ್ದರು.